BHEEMA VIJAYA KARKAN25113/13/7/2015-TC HASSAN

ಅರ್ಜಿ ಅಹ್ವಾನಿಸಲಾಗಿದೆ

ಹಾಸನ, ಮೇ 7- 2016ನೇ ಸಾಲಿನಲ್ಲಿ ಭಾರತ ಸರ್ಕಾರವು ಪ್ರತಿ ವರ್ಷ ಮಕ್ಕಳ ಸೇವೆಯಲ್ಲಿ ನಿರತರಾದ ವ್ಯಕ್ತಿಗಳಿಗೆ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡುವ ಸಂಬಂಧ ಅರ್ಜಿ ಅಹ್ವಾನಿಸಲಾಗಿದೆ. ಆದುದರಿಂದ ಪೂರಕ ದಾಖಲಾತಿಗಳೊಂದಿಗೆ ಪ್ರಸ್ತಾವನೆಯನ್ನು ಉಪನಿರ್ದೇಶಕರ ಕಚೆÉೀರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್,  ಕೆ.ಆರ್. ಪುರಂ, ಹಾಸನ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08172-267218ನ್ನು ಸಂಪರ್ಕಿಸಬಹುದಾಗಿದೆ.
ಮೇ 9ರಂದು ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಪ್ರಾಣಿ ವಧೆ ನಿಷೇಧ

No comments:

Post a Comment